
ಬಿಜೆಪಿ ತೊರೆದು ಕಾಂಗ್ರೆಸ್ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ
ಬಿಜೆಪಿ ತೊರೆದು ಕಾಂಗ್ರೆಸ್ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್ಪೇಟೆ: ಪಟ್ಟಣದ ಹಿರಿಯ ರಾಜಕೀಯ ಮುಖಂಡ ಹಾಗೂ ರಿಪ್ಪನ್ಪೇಟೆ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ರಿಪ್ಪನ್ಪೇಟೆಯ ಎಸ್.ಆರ್. ಕನ್ವೆನ್ಷನ್ ಹಾಲ್ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಎಸ್ಐಆರ್ (SIR) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅವರು ಕಾಂಗ್ರೆಸ್…



