Headlines

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು Shantaram Prabhu highlighted the values of humanity and education during the 119th birth anniversary of Sri Shivakumara Mahaswamiji, emphasizing that education is the greatest form of donation. ರಿಪ್ಪನ್ ಪೇಟೆ: ಸಿದ್ಧಗಂಗಾ ಮಠದ ಪರಮ ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ…

Read More

ಸಿದ್ದಗಂಗಾ ಶ್ರೀಗಳ ಜಯಂತಿ: ವಿವಿಧ ಸಂಘಟನೆಗಳಿಂದ ಭಕ್ತಿ ಸಮರ್ಪಣೆ

The 119th birth anniversary of Sri Shivakumara Swamiji was celebrated in Rippon Pete with participation from various organizations, highlighting his immense contributions to education, social service, and the philosophy of Trivida Dasoha. ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಸಮಾಜಕ್ಕೆ ಸನ್ಮಾರ್ಗ ತೋರಿದ ಮಹಾಪುರುಷರು. ಬಡವರ ಪಾಲಿಗೆ ಅನ್ನದಾತರಾಗಿ, ವಿದ್ಯಾರ್ಥಿಗಳ ಪಾಲಿಗೆ ವಿದ್ಯಾದಾತರಾಗಿ ಸಮಾಜಕ್ಕೆ ಉತ್ತಮ ಮಾರ್ಗ ತೋರಿದರು’…

Read More

ಕಣ್ಣಿನ ಕ್ಯಾನ್ಸರ್ ಗೆ ತುತ್ತಾಗಿದ್ದ ಪೃಥ್ವಿ ಬಾಳಿಗೆ ಬೆಳಕಾದ ಶಾಸಕ ಬೇಳೂರು ಗೋಪಾಲಕೃಷ್ಣ | ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸುವ ಭರವಸೆ

MLA extends financial support for a child battling cancer in Shivamogga, assuring full coverage of medical expenses and arranging treatment at a private hospital. ಹೊಸನಗರ : ಪತ್ರಿಕೋದ್ಯಮದ ಒಂದು ಸ್ಪಂದನೆ, ಒಂದು ವರದಿ… ಕೆಲವೊಮ್ಮೆ ಒಂದು ಕುಟುಂಬದ ಬದುಕನ್ನೇ ಬದಲಾಯಿಸಬಹುದು ಎಂಬುದಕ್ಕೆ ಹೊಸನಗರ ಸಮೀಪದ ಪುಟ್ಟ ಕಂದಮ್ಮ ಪೃಥ್ವಿಯ ಕಥೆ ಸ್ಪಷ್ಟ ಉದಾಹರಣೆಯಾಗಿದೆ. ಕಣ್ಣಿನ ಕ್ಯಾನ್ಸರ್‌ನಿಂದ ನರಳುತ್ತಿದ್ದ ಈ ಮಗುವಿನ ನೋವು, ಪೋಷಕರ ಅಳಲು, ಬಡತನದ ಅಸಹಾಯಕತೆ—ಇವೆಲ್ಲವನ್ನು…

Read More