Headlines

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ Ripponpet Rotary Club inducted its new office bearers for 2026-27. District Elect Governor Rtn. Vasanth Hobalidar stressed that social service is the true duty of humanity during the installation ceremony and merit awards function. ರಿಪ್ಪನ್‌ಪೇಟೆ, ಜುಲೈ 6: ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು…

Read More

2026 ಪ್ರಿಪೇರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ: ಮಕ್ಕಳ ಭವಿಷ್ಯದ ಮೇಲೆ ನಡೆದ ದಾಳಿ – ಭಾವುಕ ಮನವಿ

2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಶಿಕ್ಷಣ ಇಲಾಖೆಯ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಾಹಿತಿ ಮೈನಾನಾಸೀರ್ ಕಾರ್ಗಲ್ ಅವರ ಭಾವುಕ ಮನವಿ. ಒಂದು ನೋವಿನ ಮನವಿ – ಮಕ್ಕಳ ಭವಿಷ್ಯಕ್ಕಾಗಿ.. 2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇಡೀ ರಾಜ್ಯದಲ್ಲಿ ಸೋರಿಕೆಯಾಗಿದೆ ಎಂಬ ಸುದ್ದಿ ಕೇಳಿದ ಕ್ಷಣದಿಂದ ಮನಸ್ಸು ಭಾರವಾಗಿ ಕುಸಿದಿದೆ. ಇದು ಕೇವಲ ಒಂದು ಸುದ್ದಿ ಅಲ್ಲ…ಇದು ಸಾವಿರಾರು ಮಕ್ಕಳ ಕನಸುಗಳ ಮೇಲೆ ಬಿದ್ದ ಬಿರುಕು. ಬೆಳಗ್ಗಿನಿಂದ…

Read More

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ ರಿಪ್ಪನ್‌ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 71% ರಷ್ಟು ಫಲಿತಾಂಶ ಬಂದಿದೆ. ಶಾಲೆಯ ವಿದ್ಯಾರ್ಥಿನಿ ಚೈತನ್ಯಾ ಎಂ ಆರ್ 625ಕ್ಕೆ 610 ಅಂಕವನ್ನು ಪಡೆದಿರುತ್ತಾಳೆ.ಸುಹಾಸ್ ಕೆ 625ಕ್ಕೆ 609 ಮತ್ತು ಪ್ರೀತಮ್ ಸಿಂಗ್ 625 ಕ್ಕೆ 590 ಅಂಕ ಪಡೆದಿರುತ್ತಾನೆ 207 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 146 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ——————————————————- ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 92…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ?

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ? ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ  ವೇಳಾಪಟ್ಟಿ…

Read More

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8,…

Read More
Exit mobile version