ಮಾನಸಿಕ ಒತ್ತಡದ ಹಿನ್ನಲೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

A young man from Kaggali village near Ripponpet died after consuming weedicide. He was under treatment in Shivamogga but succumbed to injuries. Police have registered a case and investigation is underway. ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಕಗ್ಗಲಿ ಗ್ರಾಮದ ಯುವಕ ರಾಕೇಶ್ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ. ಫೆಬ್ರವರಿ 24ರಂದು ಮನೆ ಸಮೀಪದ ಅಡಿಕೆ ತೋಟದಲ್ಲಿ ರಾಕೇಶ್ ವಿಷ ಸೇವಿಸಿ ಕುಸಿದುಬಿದ್ದಿದ್ದನ್ನು ಗಮನಿಸಿದ…

Read More

ಪತಿ ಸಾವನ್ನಪ್ಪಿ ಐದೇ ದಿನದಲ್ಲಿ ಪತ್ನಿಯೂ ಆತ್ಮ*ಹತ್ಯೆ

A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating. ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು…

Read More

ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು

A KSRTC bus driver, Nagappa (54), from Tyagarti village in Sagara taluk, Shivamogga district, died after attempting suicide, allegedly due to harassment and denial of duty by the depot manager. ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು ಸಾಗರ: ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಾಗಪ್ಪ (54) ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ…

Read More

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More