ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a tragic bus and bike collision near Unturkatte Kaimara in Thirthahalli taluk of Shivamogga district. ತೀರ್ಥಹಳ್ಳಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 27 ವರ್ಷದ ಮೆಕ್ಯಾನಿಕ್ ಯುವಕ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಉಂಟೂರುಕಟ್ಟೆ ಕೈಮರ ಸಮೀಪ ನಡೆದಿದೆ. ಮೃತ ಯುವಕನನ್ನು…

Read More

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An abandoned Maruti Swift car belonging to Kudumallige Society CEO Madan was found in the Jamballi forest area, Hosanagara, following a massive corruption complaint. Search operations are currently underway. ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಂಬಳ್ಳಿ ಬಳಿಯ ದಟ್ಟ ಅರಣ್ಯ…

Read More

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python was safely rescued from between plastic bags behind Bhairava Transport Factory near Thirthahalli by snake rescuer Snake Kiran. ತೀರ್ಥಹಳ್ಳಿ: ಪಟ್ಟಣದ ಮುಖ್ಯ ರಸ್ತೆಯ ಸಮೀಪದ ಭೈರವ ಟ್ರಾನ್ಸ್‌ಪೋರ್ಟ್ ಫ್ಯಾಕ್ಟರಿ ಹಿಂಭಾಗದಲ್ಲಿ ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿಕೊಂಡಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಸುರಕ್ಷಿತವಾಗಿ ರಕ್ಷಿಸಿದ್ದಾರೆ….

Read More

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು!

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು! A massive 27.7 kg python was spotted in a plantation at Kadidal village in Thirthahalli, Shivamogga. Snake rescuer Chandru K. Nair safely rescued and released it into the forest. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾರೋಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಿದಾಳ್ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಕೆಲಕಾಲ ಆತಂಕ ಮೂಡಿಸಿದ ಘಟನೆ ನಡೆದಿದೆ….

Read More

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a padayatra and public meeting in Hosanagara on August 30 opposing the Kasturirangan report notification and proposed eco-sensitive zone. ಶಿವಮೊಗ್ಗ: ರೈತರು ಹಾಗೂ ಕೃಷಿ ಕಾರ್ಮಿಕರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕವಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ…

Read More

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined students of Honnetalu Government School in paddy transplantation and taught them practical farming skills during an agricultural study programme. ಶಿವಮೊಗ್ಗ: ಶಾಲಾ ಮಕ್ಕಳೊಂದಿಗೆ ಖಾಕಿ ಸಮವಸ್ತ್ರದಲ್ಲೇ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡುವ ಮೂಲಕ ಆಗುಂಬೆ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಶಿವನಗೌಡ ಪಾಟೀಲ್ ಗಮನ ಸೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ…

Read More

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil B. Ramdas has gone missing from Thirthahalli. Police seek public help to trace him. ಶಿವಮೊಗ್ಗ: ಬೆಂಗಳೂರಿನ ಕೊಡಿಗೆಹಳ್ಳಿಯ ವೆಲ್ ಪುಲಾ ಆಸ್ ಡೆಲ್ ಅಪಾರ್ಟ್‌ಮೆಂಟ್ ನಿವಾಸಿ, 55 ವರ್ಷದ ಸಿವಿಲ್ ಕಂಟ್ರಾಕ್ಟರ್ ಅನಿಲ್ ಬಿ. ರಾಮ್‌ದಾಸ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದಾರೆ. ಆಗಸ್ಟ್ 14ರಂದು ತೀರ್ಥಹಳ್ಳಿಯ ಮಯೂರ…

Read More

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in the U-19 girls chess tournament held in Shivamogga and qualified for the Karnataka state-level competition. ತೀರ್ಥಹಳ್ಳಿ: ಶಿವಮೊಗ್ಗದಲ್ಲಿ ಆಗಸ್ಟ್ 17ರಂದು ನಡೆದ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಆಯೋಜಿಸಿದ್ದ ಯು-19 ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ ತೀರ್ಥಹಳ್ಳಿಯ ಸಹೋದರಿಯರಾದ ಗಾನವಿ ಹಾಗೂ ಪಾವನಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ…

Read More

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to Shivamogga lost one of its wheels near Agumbe Gram Panchayat. The incident occurred while the bus was moving slowly, averting a major accident. ಆಗುಂಬೆ: ಉಡುಪಿಯಿಂದ ಶಿವಮೊಗ್ಗದತ್ತ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಒಂದು ಬದಿಯ ಚಕ್ರ ಏಕಾಏಕಿ ಕಳಚಿಕೊಂಡ ಘಟನೆ ಆಗುಂಬೆಯಲ್ಲಿ ನಡೆದಿದೆ. ಆಗುಂಬೆ ಬಸ್‌ ನಿಲ್ದಾಣದ…

Read More

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits the Thirthahalli landslide site, promises relief, housing support and financial assistance for affected families, and directs officials to take action on FIRs related to landslide incidents. ತೀರ್ಥಹಳ್ಳಿ, ಆ.9: ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮೂವರು ಮೃತಪಟ್ಟಿದ್ದು, ಈ ಪ್ರದೇಶದಲ್ಲಿದ್ದ…

Read More