Headlines

‘ಕಳೆದು ಹೋದ ಬಾವಿ ಹುಡುಕಿ ಕೊಡಿ’ – ಗ್ರಾಮಸ್ಥರ ವಿಚಿತ್ರ ಪ್ರತಿಭಟನೆ | ಕಾಮಗಾರಿ ನಡೆಸದೇ ₹1.24 ಲಕ್ಷ ಬಿಲ್ ಪಾವತಿ!

A well construction scam has surfaced in Kudumallige Gram Panchayat of Thirthahalli taluk, Shivamogga district, where ₹1.24 lakh was allegedly withdrawn without building the well. The issue came to light four years later, triggering protests by villagers demanding accountability. ‘ಕಳೆದು ಹೋದ ಬಾವಿ ಹುಡುಕಿ ಕೊಡಿ’ – ಗ್ರಾಮಸ್ಥರ ವಿಚಿತ್ರ ಪ್ರತಿಭಟನೆ | ಕಾಮಗಾರಿ ನಡೆಸದೇ ₹1.24 ಲಕ್ಷ ಬಿಲ್ ಪಾವತಿ!…

Read More

ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್  ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…

Read More

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..!

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..! ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆಪಕ್ಕದಲ್ಲಿದ್ದ ನದಿಗೆ ಉರುಳಿದೆ. ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ….

Read More

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗ : ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ. ಚೆಕ್‌ ಪೋಸ್ಟ್‌ನ ಬಳಿಯಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ…

Read More

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು…

Read More

ಫೇಸ್ಬುಕ್ ನಲ್ಲಿ ಪರಿಚಯ,ಸಲುಗೆ – ಆಮೇಲೆ ಆಗಿದ್ದು ಅವಾಂತರ | ಹನಿಟ್ರ್ಯಾಪ್ ಕೇಸ್ ಗೆ ಟ್ವಿಸ್ಟ್ honeytrap

ಫೇಸ್ಬುಕ್ ನಲ್ಲಿ ಪರಿಚಯ,ಸಲುಗೆ – ಆಮೇಲೆ ಆಗಿದ್ದು ಅವಾಂತರ | ಹನಿಟ್ರ್ಯಾಪ್ ಕೇಸ್ ಗೆ ಟ್ವಿಸ್ಟ್ ತೀರ್ಥಹಳ್ಳಿ : ಫೇಸ್ಬುಕ್ ನಲ್ಲಿ ಪರಿಚಯಯವಾಗಿ ಸ್ನೇಹ ಸಲುಗೆ ನಂತರ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿರುವುದಾಗಿ ಹಾಗೂ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ಪ್ರತಿ ದೂರು ದಾಖಲಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಆಗುಂಬೆ ಸಮೀಪದ ಗ್ರಾಮವೊಂದರ ಪುರುಷ ಹಾಗೂ ಮಹಿಳೆ ಫೇಸ್ಬುಕ್ ನಲ್ಲಿ ಪರಿಚಯವಾಗಿ ನಂತರ ಚಾಟ್ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೋ ಕಾಲ್ ಸಹ ಮಾಡಿಕೊಂಡಿದ್ದಾರೆ. ಈ ವಿಚಾರ…

Read More

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ ತೀರ್ಥಹಳ್ಳಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ. ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ. ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು…

Read More

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ. ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ. ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ! 

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!  ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ  ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…

Read More