ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು
ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್ ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…