Headlines

ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ : ಕಾರು ಸಹಿತ ಮೂವರ ಬಂಧನ

ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ : ಕಾರು ಸಹಿತ ಮೂವರ ಬಂಧನ Police in Thirthahalli cracked a cow theft case by arresting three youths from Shivamogga. The stolen cow and the vehicle used for the crime were seized during a special operation ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು…

Read More

ರಾಜಕೀಯ ದ್ವೇಷದ ಆರೋಪ: ಗರ್ತಿಕೆರೆ ಕೆಪಿಎಸ್ ಶಾಲೆ ಮುಂದೆ ಪೋಷಕರ ಆಕ್ರೋಶ

Parents staged a protest at Gartheekere KPS government school opposing the transfer of teacher Satyanarayan, alleging political interference and demanding withdrawal of the transfer order. ತೀರ್ಥಹಳ್ಳಿ ತಾಲ್ಲೂಕಿನ ಗರ್ತಿಕೆರೆ ಕೆಪಿಎಸ್ ಸರ್ಕಾರಿ ಶಾಲೆಯ ಶಿಕ್ಷಕ ಸತ್ಯನಾರಾಯಣ್ ಅವರನ್ನು ವರ್ಗಾವಣೆಗೊಳಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು. ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ಉತ್ತಮ ಶಿಕ್ಷಕನನ್ನು ಅನ್ಯಾಯವಾಗಿ ವರ್ಗಾವಣೆಗೊಳಿಸಲಾಗಿದೆ…

Read More

ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues. ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ….

Read More

ತೋಟಕ್ಕೆ ಹೋದ ಯುವಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

A 31-year-old man who left home to visit his farm went missing and was later found dead in the Tunga River in Thirthahalli taluk. Police have registered a case and launched an investigation into the incident. ತೀರ್ಥಹಳ್ಳಿ:ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಹೊರಟ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮೃತನನ್ನು ಕುರುವಳ್ಳಿ ಗ್ರಾಮದ ನಿವಾಸಿ…

Read More