ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ.!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!?
ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ..!!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!? ತೀರ್ಥಹಳ್ಳಿ : ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನಾ? ಎಂಬ ಅನುಮಾನ ಶುರುವಾಗಿದೆ. ಹೌದು ತೀರ್ಥಹಳ್ಳಿ ಸಮೀಪದ ಇಂದಾವರ ಗ್ರಾಮದ ಜಯದೀಪ್ ( 24 ವರ್ಷ ) ದ ಯುವಕ ತುಂಗಾ ನದಿಗೆ ಹಾರಿ ತನ್ನ ಜೀವವನ್ನು ಕಳೆದುಕೊಂಡನೇ ಎಂಬ ಅನುಮಾನ ಶುರುವಾಗಿದೆ. ಅದಕ್ಕೆ…