ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…

Read More

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರುತ್ತಿರುವ ಆರೋಪದಲ್ಲಿ ಸಂಗೀತ ಶಿಕ್ಷಕನೊಬ್ಬನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ದೂರೊಂದು ದಾಖಲಾಗಿದೆ. ದೂರು ದಾಖಲಾಗುತಿದ್ದಂತೆ ಆರೋಪಿ ಇಮ್ತಿಯಾಜ್ ಸುಲ್ತಾನ್(45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಸತಿ ಶಾಲೆಯಲ್ಲಿ ಹಲವು ದಿನಗಳಿಂದ ಅಸಭ್ಯವಾಗಿ ವರ್ತಿಸುತ್ತಿರುವ ಶಿಕ್ಷಕನ ದುರ್ವರ್ತನೆ ಬಗ್ಗೆ  ವಿದ್ಯಾರ್ಥಿನಿಯರೇ ಪ್ರಾಂಶುಪಾಲರಿಗೆ ದೂರು ನೀಡಿರುವುದಾಗಿ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ದೂರಿನ ಮೇರೆಗೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಾಂಶುಪಾಲರೇ ದೂರು…

Read More