Headlines

ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ Three workers trapped under a landslide in Gandhinagar, Tirthahalli, were found dead after an eight-hour rescue operation. Bodies shifted to Tirthahalli Government Hospital for postmortem. ತೀರ್ಥಹಳ್ಳಿ: ಪಟ್ಟಣದ ಗಾಂಧಿನಗರದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ…

Read More

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ Hosanagara Police have appealed to the public to help trace 28-year-old Tasinulla, who has been missing since July 25 from Church Road, Hosanagara in Shivamogga district. ಶಿವಮೊಗ್ಗ, ಜು. 29: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಅವರು ಕಳೆದ ಜುಲೈ 25ರಿಂದ ನಾಪತ್ತೆಯಾಗಿದ್ದಾರೆ ಎಂದು…

Read More

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ A young man from Indiranagar, Tirthahalli, died after being electrocuted while climbing a tree to pluck leaves for patrode near Lakkunda. Agumbe Police have registered a case. ತೀರ್ಥಹಳ್ಳಿ, ಜೂನ್ 26: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ…

Read More

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ The 135th Ambedkar Jayanti and Pratibha Puraskar program was held at Billeshwara Ambedkar Bhavan in Huncha Gram Panchayat, where legislators highlighted Dr. B.R. Ambedkar’s ideals and honored talented students. ತೀರ್ಥಹಳ್ಳಿ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೆಶ್ವರ ಅಂಬೇಡ್ಕರ್ ಭವನದಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಅದ್ಧೂರಿಯಾಗಿ…

Read More