ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಅಲ್ಲದೇ ತಕ್ಷಣವೇ ಹೊರ ನಡೆಯುವಂತೆ ಸ್ಪೀಕರ್ ಸೂಚಿಸಿದರು. ಆದರೇ ಸ್ಪೀಕರ್ ಸೂಚನೆಗೆ ಧಿಕ್ಕರಿಸಿ ಸದನದಲ್ಲೇ ಇದ್ದಂತ 18 ಬಿಜೆಪಿಯ ಅಮಾನತು ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ…

Read More

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ ದೂರು ಸಲ್ಲಿಸಲು ತೆರಳಿದ್ದ ತನ್ನ ತಾಯಿಗೆ ಪೊಲೀಸರು ಬೈದಿದ್ದಾರೆ ಎಂಬ ಕೋಪಕ್ಕೆ ತನ್ನ ಬೈಕ್‌ಗೆ ಯುವಕನೊಬ್ಬ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ವಿಧಾನಸೌಧದ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತ ಕೃತ್ಯವೆಸಗಿದ್ದಾನೆ. ಬೆಂಗಳೂರಿನ ವಿಧಾನಸೌಧ ಹಾಗು ಹೈಕೋರ್ಟ್ ನಡುವಿನ ರಸ್ತೆಯಲ್ಲಿ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಬೆಂಕಿ ಹಚ್ಚಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರೋ ಪೃಥ್ವಿರಾಜ್ ನಾನು…

Read More