ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ
Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ…