Headlines

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ Spiritual leader Vinay GurujI praises nurses’ service as equal to a sacred Chandika Homa during NGO inauguration and free health camp in Ripponpete, highlighting rural healthcare awareness. ರಿಪ್ಪನ್‌ಪೇಟೆ: ಆಸ್ಪತ್ರೆಗಳಲ್ಲಿ ರೋಗಿಗಳ ಶೂಶ್ರುಷೆ ಮಾಡುವ ದಾದಿಯರ ಸೇವೆ ಚಂಡಿಕಾ ಹೋಮ ಮಾಡಿದಷ್ಟು ಪುಣ್ಯಕರವಾಗಿದ್ದು, ಮಾನವೀಯತೆಯ ಅತ್ಯುನ್ನತ ರೂಪವೆಂದು ಗೌರಿಗದ್ದೆ ಅವದೂತ ಸದ್ಗುರು ವಿನಯ್‌ಗುರೂಜಿ ಹೇಳಿದರು. ಪಟ್ಟಣದ ಗುಡ್‌ಶಪರ್ಡ್…

Read More

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಅವದೂತ ವಿನಯ್ ಗುರೂಜೀ ಮಾರ್ಗದರ್ಶನದಲ್ಲಿ ಉಡುಪಿಯ ಆದರ್ಶ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ 30ಕ್ಕೂ ಅಧಿಕ ವಿವಿಧ ವಿಭಾಗಗಳ ಹಿರಿಯ ವೈದ್ಯರುಗಳು ಹಾಗೂ 60ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿ | 10 ದಿನದ ಉಚಿತ ಔಷಧಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಓಂ ಶ್ರೀ ಮಾತೃಶ್ರೀ ಸೇವಾ ಸಂಸ್ಥೆ ಹಾಗೂ ಉಡುಪಿ ಆದರ್ಶ ಹಾಸ್ಪಿಟಲ್ ಸಂಯುಕ್ತವಾಗಿ ಏಪ್ರಿಲ್ 5ರಂದು ಬೃಹತ್…

Read More