Headlines

ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ

ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ Veteran Kannada actor Dodanna has clarified that he is alive and healthy after false death rumors spread on social media. The actor urged fans not to believe fake news and expressed anger over the irresponsible posts. ಕನ್ನಡ ಚಿತ್ರರಂಗದ ಹಿರಿಯ ಹಾಗೂ…

Read More

ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ

A heartbreaking incident from Ramanagara where a monkey mourns the death of an elderly woman who used to feed it, highlighting the emotional bond between humans and animals. ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ ಮಾನವೀಯತೆ ಎಂದರೆ ಕೇವಲ ಮನುಷ್ಯರಲ್ಲಿ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ಅದೆಷ್ಟೋ ಆಳವಾಗಿ ನೆಲೆಸಿದೆ ಎಂಬುದನ್ನು ತೋರಿಸುವ ಮನಕಲಕುವ ಘಟನೆ ರಾಮನಗರ ಜಿಲ್ಲೆಯ ರಾಯರದೊಡ್ಡಿಯಲ್ಲಿ ನಡೆದಿದೆ. ತನಗೆ ಆಹಾರ…

Read More

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ ; ಜೈಲುಪಾಲಾದ ಯುವಕ

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ; ಜೈಲುಪಾಲಾದ ಯುವಕ ಧುಲೆ (ಮಹಾರಾಷ್ಟ್ರ): ಇಂದಿನ ದಿನಮಾನಗಳಲ್ಲಿ ಸಾಮಾನ್ಯವಾಗಿ ಎಲ್ಲರೂ ತಮ್ಮ ಪ್ರೀತಿಪಾತ್ರರು, ಸ್ನೇಹಿತರು, ಕುಟುಂಬಸ್ಥರು ಹಾಗೂ ತಮ್ಮ ಪ್ರೀತಿಯ ಸಾಕು ಪ್ರಾಣಿಗಳ ಹುಟ್ಟುಹಬ್ಬವನ್ನೂ ಸಹ ಆಚರಣೆ ಮಾಡಿ ಸಂಭ್ರಮಿಸುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಹಾವಿನ ‘ಹುಟ್ಟುಹಬ್ಬ’ ಆಚರಣೆ ಮಾಡಿದ್ದಾನೆ! ವಿಡಿಯೋ ವೈರಲ್ ಆಗುತ್ತಿದ್ಧಂತೆ ಆತ ಜೈಲುಪಾಲಾಗಿದ್ದಾನೆ. ಮಹಾರಾಷ್ಟ್ರದ ಧುಲೆಯಲ್ಲಿ ಈ ಘಟನೆ ವರದಿಯಾಗಿದೆ. ನಾಗರಹಾವಿನ ಹುಟ್ಟುಹಬ್ಬ ಆಚರಿಸುತ್ತಿದ್ದ ರೀಲ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಯುವಕ…

Read More

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ ಶಿವಮೊಗ್ಗ : ಮೃತ ಯಜಮಾನನನ್ನು ಹುಡುಕಿಕೊಂಡು ಆಸ್ಪತ್ರೆ ಆವರಣದಲ್ಲಿ ಠಿಕಾಣಿ ಹೂಡಿದ ನಾಯಿಯೊಂದನ್ನು ಹಿಡಿಯಲಾಗಿದೆ. ಕನ್ನೆಕೊಪ್ಪದ ಪಾಲಾಕ್ಷಪ್ಪ ಹದಿನೈದು ದಿನಗಳ ಹಿಂದೆ ಎದೆನೋವಿನಿಂದ ಬಳಲಿ ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಘಾತವನ್ನು ದೃಡಪಡಿಸಿದ ವೈದ್ಯಾಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ. ಚಿಕಿತ್ಸೆ ಪಲಿಸದೆ ಮೆಗ್ಗಾನ್‌ನಲ್ಲಿ ಪಾಲಾಕ್ಷಪ್ಪ ಮೃತಪಟ್ಟಿದ್ದಾರೆ. ಆದರೆ ಎದೆನೋವಿನಿಂದ ಬಳಲುತ್ತಿದ ವ್ಯಕ್ತಿಯೊಂದಿಗೆ ಬಂದಿದ ನಾಯಿ ತನ್ನ ಮಾಲೀಕ ಪಾಲಾಕ್ಷಪ್ಪ ಆಸ್ಪತ್ರೆಯಲ್ಲೆ ಉಳಿದಿದ್ದಾರೆಂದು ತಿಳಿದು…

Read More