Headlines

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries. ​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ…

Read More

ಸಾಗರ ರಸ್ತೆಯಲ್ಲಿ ಕೆರೆಯಂತಾದ ರಸ್ತೆ – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

Waterlogging on Sagara Road in Ripponpet near the college has caused severe inconvenience to motorists, with locals alleging poor quality road construction and contractor negligence. ರಿಪ್ಪನ್‌ಪೇಟೆ: ಪಟ್ಟಣದ ಪ್ರಮುಖ ಸಂಪರ್ಕ ಮಾರ್ಗವಾದ ಸಾಗರ ರಸ್ತೆಯಲ್ಲಿ ಮಳೆಯ ನಂತರ ರಸ್ತೆಯ ಮೇಲೆಯೇ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದ ಘಟನೆ ಗಮನ ಸೆಳೆದಿದೆ. ವಿಶೇಷವಾಗಿ ಸ್ಥಳೀಯ ಕಾಲೇಜು ಮುಂಭಾಗದಲ್ಲಿ ನೀರು ಸಂಗ್ರಹವಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ….

Read More