ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath Gowda flagged off a protest padayatra in Hosanagara opposing the Kasturirangan report notification, with hundreds participating. ಹೊಸನಗರ: ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಪಶ್ಚಿಮ…

Read More

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends full support to the August 29 protest opposing the Kasturirangan report notification and its impact on farmers. ಹೊಸನಗರ: ರೈತರು ಹಾಗೂ ಕೃಷಿ ಕಾರ್ಮಿಕರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕವಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಆಗಸ್ಟ್…

Read More

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a padayatra and public meeting in Hosanagara on August 30 opposing the Kasturirangan report notification and proposed eco-sensitive zone. ಶಿವಮೊಗ್ಗ: ರೈತರು ಹಾಗೂ ಕೃಷಿ ಕಾರ್ಮಿಕರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕವಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ…

Read More

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest in Sagara against the 7th draft notification of the Kasturirangan report, demanding a fresh physical survey and exclusion of inhabited and agricultural areas. ಸಾಗರ: ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ಗುರುವಾರ ಸಾಗರದಲ್ಲಿ ಬೃಹತ್…

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು A major tragedy was narrowly averted in Agumbe Ghat after a large tree fell on a moving Brezza car. Three passengers escaped unharmed, while the vehicle suffered damage and traffic was disrupted briefly. ಆಗುಂಬೆ, ಜೂ.14: ಆಗುಂಬೆ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಘಟನೆ ಒಂದು ಭಾರಿ ದುರಂತವನ್ನು ಕೂದಲೆಳೆಯ…

Read More

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು A major fire accident occurred involving a Sri Durgamba bus at Balebare Ghat on the Shivamogga-Udupi border. The bus was completely gutted, but all passengers and crew escaped safely without injuries. ಶಿವಮೊಗ್ಗ, ಜೂನ್ 6: ಶಿವಮೊಗ್ಗ-ಉಡುಪಿ ಗಡಿ ಭಾಗದ ಪ್ರಸಿದ್ಧ ಬಾಳೆಬರೇ ಘಾಟಿಯಲ್ಲಿ ಇಂದು ಬೆಳಿಗ್ಗೆ ಭಾರೀ ಆತಂಕದ…

Read More

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ?

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ? ಲಕ್ಷಗಟ್ಟಲೆ ಸಂಬಳ ಪಡೆಯುವ ತಾಂತ್ರಿಕ ಅಧಿಕಾರಿಗಳು ಎಡವಿದ್ದೆಲ್ಲಿ? ಏಕಪಕ್ಷೀಯ ಆರೋಪಗಳ ಆಚೆಗೆ ನಿಂತು ನೋಡಬೇಕಾದ ವಾಸ್ತವಗಳು A deadly landslide at Hulikal Ghat in Shivamogga raises serious questions about accountability. Was it contractor negligence or systemic failure involving engineers and authorities? A deeper look beyond one-sided blame. ​ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳನ್ನು…

Read More

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ! – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ!

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…

Read More