Headlines

ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ…

Read More

ಶಿಕಾರಿಪುರ ತಾಲೂಕಿನ ಹಾರೆಗೊಪ್ಪದಲ್ಲಿ ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

A farmer was seriously injured in a bear attack in Haregoppa village of Shikaripur taluk, Shivamogga district. Forest officials visited the hospital and assured compensation and safety measures. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಅವರು ತಮ್ಮ ಜಮೀನಿನಲ್ಲಿ ಬೆಳಿಗ್ಗೆ ಮೋಟರ್ ಆನ್ ಮಾಡಲು ತೆರಳಿದ್ದ ವೇಳೆ,…

Read More