ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ…

Read More

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! Horrific bike accident; A young man died on the spot…!!! Horrific bike accident; A young man died on the spot…!!! ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ….

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More