Headlines

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು ಕೋಣಂದೂರು: ಬೈಕ್ ಸವಾರನೊಬ್ಬರು ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಚಂದ್ರ (60) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಬೈಕ್ನಲ್ಲಿ ಚಲಿಸುತ್ತಿರುವಾಗ ತನ್ನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದಾಗಿ ರಾಮಚಂದ್ರ ಅವರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅವರು…

Read More

ಗಾಂಜಾ ಮಾರುತ್ತಿದ್ದ ಯುವಕನ ಬಂಧನ

ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…

Read More

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ…

Read More

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More