Headlines

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ: ಸಮೀಪದ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೀರ್ತಿ ರಾಜ್‌ಗೌಡ,ಉಪಾಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೂ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅರಸಾಳು ಗ್ರಾಮ ಪಂಚಾಯತ್ ಪಿಡಿಒ ರವಿ ಅವಿರೋಧ ಆಯ್ಕೆ ಘೋಷಿಸಿದರು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ,ಜಿಪಂ ಮಾಜಿ ಸದಸ್ಯ…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More