RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ ರಿಪ್ಪನ್ ಪೇಟೆ : ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನಾವುಗಳು ಸುಮಾರು 16 ವರ್ಷದಿಂದ…

Read More