ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ Private bus carrying 48 passengers, including students, crashes into the Kasapodi lake retaining wall near Anandapura after the driver reportedly loses control. Ten students and a lecturer sustain minor injuries. ಆನಂದಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಕಾಸ್ಪೋಡಿ ಕೆರೆಯ ತಡೆಗೋಡೆಗೆ ಡಿಕ್ಕಿ…

Read More

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ  ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ  ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ….

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…

Read More

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

ಗಾಂಜಾ ಮಾರುತ್ತಿದ್ದ ಯುವಕನ ಬಂಧನ

ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…

Read More

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು..

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು.. ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್ ಟ್ರೇಡರ್ಸ್​ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್​ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು  ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು…

Read More

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ ಗಾಂಜಾ ಸೇವಿಸಿ ವಾಹನ ಚಲಾಯಿಸುತಿದ್ದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಆನಂದಪುರ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಆನಂದಪುರ ಪೊಲೀಸ್ ಠಾಣೆಯ ಮುಂಭಾಗ ವಾಹನಗಳ ತಪಾಸಣೆ ನಡೆಸುತ್ತಿರುವಾಗ ಸಾಗರ ಕಡೆಯಿಂದ ಲಾರಿಯೊಂದು ಅಡ್ಡದಿಡ್ಡಿಯಾಗಿ ಚಾಲನೆ ಮಾಡಿಕೊಂಡು ಬರುತ್ತಿರುವುದನ್ನು ಗಮನಿಸಿದ ಪಿಎಸ್ಐ ಪ್ರವೀಣ್ ಮತ್ತು ತಂಡ ವಾಹನವನ್ನು ನಿಲ್ಲಿಸಿ ವಿಚಾರಿಸಿದಾಗ…

Read More