Headlines

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More