Headlines
Home » ಈದ್ ಮಿಲಾದ್

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read Full News

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read Full News

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ರಿಪ್ಪನ್ ಪೇಟೆ ಪಟ್ಟಣದಲ್ಲಿ ಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಭದ್ರತಾ ದೃಷ್ಟಿಯಿಂದ ರೂಟ್ ಮಾರ್ಚ್ ನಡೆಯಿತು. ಮೆರವಣಿಗೆಗಳ ಸಮಯದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಮುಂಗಡ ಕ್ರಮವಾಗಿ ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ…

Read Full News

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ , ಕಾರ್ಯದರ್ಶಿಯಾಗಿ ಮಿಸ್ಸಾಬ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ , ಕಾರ್ಯದರ್ಶಿಯಾಗಿ ಮಿಸ್ಸಾಬ್ ಆಯ್ಕೆ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಆಶ್ರಯದಲ್ಲಿ ಆಯೋಜಿಸಲಾಗುವ ಈದ್ ಮಿಲಾದ್ ಕಾರ್ಯಕ್ರಮದ 2025ನೇ ಸಾಲಿನ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ ಮತ್ತು ಕಾರ್ಯದರ್ಶಿಯಾಗಿ ಮಿಸ್ಸಾಬ್ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಆವರಣದಲ್ಲಿ ಮಸೀದಿ ಸಮಿತಿಯ ಅಧ್ಯಕ್ಷ ಹಸನಬ್ಬ ಬಾವಬ್ಯಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ…

Read Full News

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು ರಿಪ್ಪನ್‌ಪೇಟೆ;-ಕೂಡಿ ಬಾಳಿದರೆ ಸುಖ ಎಂಬ ಮಂತ್ರವನ್ನು ನಾವು ತಿಳಿಯಬೇಕಾಗಿದೆ.ಮನುಷ್ಯತ್ವ ಮೀರಿದ ಯಾವುದೇ ಧರ್ಮವಿಲ್ಲ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಧರ್ಮಗುರುಗಳ ಹೆಗಲ ಮೇಲಿದೆ.ವಿವಿಧ ಜಾತಿ ಧರ್ಮ ಸಂಸ್ಕೃತಿಯುಳ್ಳ ದೇಶ ನಮ್ಮದಾಗಿದೆ ಎಂದು ಗರ್ತಿಕೆರೆ ನಿಟ್ಟೂರು ಶ್ರೀ ನಾರಾಯಣಗುರು ಮಹಾಸಂಸ್ಥಾನ ಮಠದ  ಶ್ರೀ ರೇಣುಕಾನಂದ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಮಹಮ್ಮದ್ ಜುಮ್ಮಾ ಮಸೀಧಿ ಗವಟೂರು ತಲಿಝೀಝುಲ್ ಇಸ್ಲಾಂ ಮದ್ರಸ ಬದ್ರಿಯಾ ಮಸ್ಜಿದ್.ಮೀಲಾದ್ ಸಮಿತಿ.ಹಾಗೂ ಎಸ್.ವೈ.ಎಸ್.ಎಸ್.ಎಸ್.ಎಫ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ…

Read Full News

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ರಿಪ್ಪನ್‌ಪೇಟೆ : ನಮ್ಮ ಆತ್ಮ ಶುದ್ದೀಕರಣವಿದ್ದರೆ ಮಾತ್ರ ಅದು ಧರ್ಮವಾಗಿರುತ್ತದೆ, ಆಯಾ ಧರ್ಮದ ಸಾರವನ್ನು ಅರ್ಥ ಮಾಡಿಕೊಂಡು ಆ ಪ್ರಕಾರ ಜೀವನ ನಡೆಸಿದಲ್ಲಿ ಎಲ್ಲರೂ ಸಂತಸದಿಂದ ಬದುಕಿ ಬಾಳಬಹುದು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ಹೇಳಿದರು. ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಸೌಹಾರ್ಧ ಸಂಗಮ ಹಾಗೂ ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ…

Read Full News

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read Full News

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಗುರುವಾರ ಸೌಹಾರ್ದ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ನಾಸೀರ್ ಹಮೀದ್ ಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುರುವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS…

Read Full News

RIPPONPETE | ಮೆಕ್ಕಾ ಮಸೀದಿಯಲ್ಲಿ ನಾಳೆ ಈದ್ ಮಿಲಾದ್ ಸಂಭ್ರಮ

RIPPONPETE | ಮೆಕ್ಕಾ ಮಸೀದಿಯಲ್ಲಿ ನಾಳೆ ಈದ್ ಮಿಲಾದ್ ಸಂಭ್ರಮ ರಿಪ್ಪನ್‌ಪೇಟೆ : ಪಟ್ಟಣದ ಮೆಕ್ಕಾ ಜುಮ್ಮಾ ಮಸೀದಿ ವತಿಯಿಂದ ಶನಿವಾರ ಸಂಜೆ 5.30 ಕ್ಕೆ ಮಸೀದಿ ಆವರಣದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನದ ಅಂಗವಾಗಿ ಜಶ್ನೇ ಈದ್ ಮಿಲಾದುನ್ನಭಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮೆಕ್ಕಾ ಮಸೀದಿಯ ಈದ್ ಮಿಲಾದ್ ಸಮಿತಿ ಅಧ್ಯಕ್ಷರಾದ ಇರ್ಫ಼ಾನ್ ಹಾಗೂ ಪ್ರಧಾನ ಕಾರ್ಯದರ್ಶಿ ನಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌. ಶನಿವಾರ ಸಂಜೆ 5.30 ಕ್ಕೆ ಮೆಕ್ಕಾ ಮಸೀದಿಯ ಧರ್ಮಗುರು…

Read Full News