
RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು
RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು ರಿಪ್ಪನ್ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಬಡ ಮಹಿಳೆಗೆ ಕರ್ನಾಟಕ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಬಹುಮಾನ ಹಸ್ತಾಂತರಿಸಿದರು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ರಾಜ್ಯೋತ್ಸವ…