NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ ಶಿವಮೊಗ್ಗ:  ಬಿ.ಆರ್.ಅಂಬೇಡ್ಕರ್  ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್‌ ಶಾ  ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಆರ್ ಪ್ರಸನ್ನಕುಮಾರ್ ಹೇಳಿದರು. ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್,…

Read More