Headlines

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More