
ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ
ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…