
ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ
ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರು ಓದಿದ ಶಾಲೆ ಈಗ ನಿರ್ವಹಣೆ ಇಲ್ಲದೆ ಸೋರುತ್ತಿದೆ. ಶತಮಾನದ ಇತಿಹಾಸ ಇದ್ದಂತಹ ಶಾಲೆಯಲ್ಲಿ ಈಗ ಸಂಪೂರ್ಣ ನೀರಿನ ಹೊಳೆ ಹರಿಯುತ್ತಿದೆ. ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಅಂಚೆ ಕಛೇರಿ ಪಕ್ಕದಲ್ಲಿ ಇರುವ ಶತಮಾನದ ಇತಿಹಾಸ ಹೊಂದಿದ, ಅದರಲ್ಲೂ ರಾಷ್ಟ್ರ ಕವಿ ಕುವೆಂಪು ಅವರು ಓದಿದ್ದ ಶಾಲೆಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಮಳೆಗಾಲದಲ್ಲಿ ಸೋರುತ್ತಿದೆ. ಶಾಲೆಯಲ್ಲಿ…