ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್ ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ….

Read More

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು .  ಆವೇಳೆ  ಇಬ್ಬರು ಕಳ್ಳರು…

Read More

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ  ಅವರ  ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್‌ಆರ್ ಪುರದಲ್ಲಿರುವ ಅವಳ…

Read More

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More

ಹನಿಮೂನ್ ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ

ಹನಿಮೂನ್ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ ಜೂನ್ 09: ಮೇಘಾಲಯಕ್ಕೆ ಹನಿಮೂನ್​ಗೆಂದು ತೆರಳಿ ದಂಪತಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಒಂದೆಡೆ ರಾಜಾ ರಘುವಂಶಿ ಕೊಲೆಯಾಗಿದೆ. ಮತ್ತೊಂದೆಡೆ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸೋನಮ್ ರಘುವಂಶಿ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಕಳೆದ 17 ದಿನಗಳಿಂದ ಪೊಲೀಸರು ಮೇಘಾಲಯದಲ್ಲಿ ಸೋನಮ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಸೋನಮ್ ನಿನ್ನೆ ರಾತ್ರಿ ತನ್ನ ಕುಟುಂಬಕ್ಕೆ ಕರೆ ಮಾಡಿ ತಾನು ಯುಪಿಯ…

Read More

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ರಿಪ್ಪನ್ ಪೇಟೆ : ಅಪ್ರಾಪ್ತ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಫೋಕ್ಸೋ ಕಾಯ್ದೆಯಡಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ,…

Read More

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಚೆ, ದರ್ಶನ್, ಕೇಶವ, ನಾಗರಾಜರನ್ನ ಬಂಧಿಸಲಾಗಿದೆ. ಬಂಧಿತರಿಂದ 1 ಕೆಜಿ 225 ಗ್ರಾಂ ಒಣ ಗಾಂಜಾವನ್ನ ಶಿವಮೊಗ್ಗದ ಸಿಇಎನ್ ಪೊಲಿಸರು ವಶಕ್ಕೆ ಪಡೆಯಲಾಗಿದೆ ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ  ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ  ಮಾಹಿತಿಯ ಮೇರೆಗೆ ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ  1.ಆಕಾಶ ಸಿ @…

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More