
ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?
ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…