
ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್
ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್ ಬಟ್ಟೆಮಲ್ಲಪ್ಪ : ಸೇವೆ ಮತ್ತು ಅಹಿಂಸೆ ತತ್ವಗಳು ಜಗತ್ತಿಗೆ ಗಾಂಧೀಜಿ ನೀಡಿದ ಸಾರ್ವಕಾಲಿಕ ಸತ್ಯಗಳು ಎಂದು ಹರಿದ್ರಾವತಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಕೆ. ಆರ್ ಅಭಿಪ್ರಾಯಪಟ್ಟರು. ಇಂದು ಮಹಾತ್ಮ ಗಾಂಧೀ ಮತ್ತು ಶಾಸ್ತ್ರೀ ಜಿಯವರ ಜಯಂತಿ ಅಂಗವಾಗಿ ಬಟ್ಟೆಮಲ್ಲಪ್ಪ ಸರ್ಕಲನಲ್ಲಿ ಶ್ರೀ ವ್ಯಾಸ ಮಹರ್ಷಿ ಗುರುಕುಲ ಹಾಗೂ ಚೆನ್ನಮ್ಮಾಜಿ ಪ್ರೌಢ ಶಾಲೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಶ್ರಮದಿನವನ್ನು ಉದ್ಘಾಟಿಸಿ ಅವರು ಮಾತನಾಡಿ ಗಾಂಧೀಜಿ ಅವರ…