ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

Read More

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು ಸಾಗರ :  ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು   ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ…

Read More

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಗವಟೂರು ವಾರ್ಡ್ 1 ರ ಕೆರೆಹಳ್ಳಿಯಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಗಿದೆ. ಕೆರೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವವರ ದನದ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ…

Read More

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ‌.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ…

Read More

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read More

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಜನರು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ನಡೆಯುತಿದ್ದ ಸಾಮಾನ್ಯಸಭೆಗೆ ದಿಡೀರ್ ಭೇಟಿ ನೀಡಿದ ಅವರು ಜನಪ್ರತಿನಿಧಿಗಳ ಬಳಿ ಅಹವಾಲು ಕೇಳಿ…

Read More

ಸುಂಟರಗಾಳಿ ಆರ್ಭಟಕ್ಕೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ , ಪರಿಶೀಲನೆ

ರಿಪ್ಪನ್ ಪೇಟೆ : ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿಚಾರ ತಿಳಿಯುತಿದ್ದಂತೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ವೈಯಕ್ತಿಕ ಪರಿಹಾರ ವಿತರಿಸಿದರು. ಗವಟೂರಿನ ಸರ್ಕಾರಿ ಶಾಲೆಯ ಕಾಂಪೌಂಡ್, ವಿದ್ಯುತ್…

Read More

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ಮನವಿ ಸಲ್ಲಿಸುವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಹೀಲಿಯಂ ಅನಿಲ ತುಂಬಿದ ಬೃಹತ್ ಬಲೂನು ಹಾರಿಸುವ ಮೂಲಕ ಸರ್ಕಾರಿ ನೌಕರರ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ ; ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಬಾಳೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಅರಿವು ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಪೋಷಕರಿಗೆ ಚೆಕ್ ನ್ನು ಹಸ್ತಾಂತರಿಸಲಾಯಿತು. ಇತ್ತೀಚೆಗೆ ಗವಟೂರು…

Read More

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಸೊಪ್ಪಿನ ಬೆಟ್ಟ, ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಕಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ…

Read More