Headlines

3ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ! ಏಕಾಏಕಿ ಕುಸಿದು ಬಿದ್ದು ಬಾಲಕಿ ಸಾವು

3ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ! ಏಕಾಏಕಿ ಕುಸಿದು ಬಿದ್ದು ಬಾಲಕಿ ಸಾವು ಚಾಮರಾಜನಗರ | ಲೋಬಿಪಿ ಹಾಗೂ ಹೃದಯಾಘಾತದಿಂದ 3 ನೇ ತರಗತಿಯ 8 ವರ್ಷದ ಬಾಲಕಿ ತೇಜಸ್ಬಿನಿ ಅಂಬ ಪುಟ್ಟ ಬಾಲಕಿ ಅಸ್ವಸ್ಥಗೊಂಡು ಶಾಲಾ ಆವರಣದಲ್ಲಿ ಮೃತಳಾಗಿದ್ದಾಳೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ಲಿಂಗರಾಜು ಹಾಗೂ ಶೃತಿ ದಂಪತಿಯ ಪುಟ್ಟ ಮಗಳು8 ವರ್ಷದ ತೇಜಸ್ವಿನಿ ಶಾಲೆಯ ತರಗತಿಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ ಸೆಂಟ್ ಪ್ರಾನ್ಸಿಸ್ ಶಾಲೆಯ ಮೂರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ…

Read More