ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

Read More

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಕಗ್ಗಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವಯರು ನಮ್ಮೂರು ನಮ್ಮ ಕೆರೆ ಯೋಜನೆಯಡಿ ತಳಲೆ ತಲೆಕಟ್ಟು ಕೆರೆಯ  ಹಸ್ತಾಂತರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ…

Read More