ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!?

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!? ಶಿವಮೊಗ್ಗ: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ…

Read More