ರಕ್ತದಾನಿ ಹಾಲೇಶಪ್ಪಗೆ ಸಂಘ ಸಂಸ್ಥೆಗಳಿಂದ ಸನ್ಮಾನ

ರಕ್ತದಾನಿ ಹಾಲೇಶಪ್ಪಗೆ ಸಂಘ ಸಂಸ್ಥೆಗಳಿಂದ ಸನ್ಮಾನ ಶಿವಮೊಗ್ಗ: ವೃತ್ತಿಯ ಜತೆಗೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ರಕ್ತದಾನಿ, ಪರಿಸರ ಪ್ರೇಮಿ, ಸಮಾಜ ಸೇವಕ, ಭದ್ರಾವತಿ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಹಾಲೇಶಪ್ಪ ಅವರಿಗೆ ಶಿವಮೊಗ್ಗ ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ ಸ್ಪಂದನ ಹೆಲ್ತ್ ಫೌಂಡೇಷನ್, ಸಂಜೀವಿನಿ ರಕ್ತನಿಧಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಸ್ಪಂದನ ಹೆಲ್ತ್ ಫೌಂಡೇಷನ್ ಅಧ್ಯಕ್ಷ, ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಉಪಾಧ್ಯಕ್ಷ ತಾರಾನಾಥ್ ಮಾತನಾಡಿ, ಹಾಲೇಶಪ್ಪ ಅವರು ಈಗಾಗಲೇ ೪೪ ಬಾರಿ ರಕ್ತದಾನ ಮಾಡಿ…

Read More