ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…