Headlines
Home » ಬಸವೇಶ್

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ ಶಿವಮೊಗ್ಗ  : ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,  ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೇ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್‌ಎ ಮನೆಗೆ ಹೋಗಿ ಬನ್ನಿ…

Read Full News