Headlines
Home » ಬಸ್ ನಿಲ್ದಾಣದಲ್ಲಿ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ  ಅವರ  ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್‌ಆರ್ ಪುರದಲ್ಲಿರುವ ಅವಳ…

Read Full News