Headlines

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಆಗ್ರಹಿಸಿದ್ದಾರೆ. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಿಲ್ಲೆಯನ್ನು  ವಿಶ್ವ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…

Read More