Headlines

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.!

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.! ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ  ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ. ಕಳೆದ ರಾತ್ರಿ  ಎರಡು ಕಾರಿನಲ್ಲಿ ಏಳು ಜನರ ತಂಡ  ಮತ್ತೆ ಬಂದಾಗ  ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ  ದರೋಡೆಕೋರತ್ತ …

Read More