Headlines

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹೇಳಿದರು. ರಿಪ್ಪನ್‌ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ  “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…

Read More

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read More

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More