Headlines

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….

Read More

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು. ಕರ್ನಾಟಕ…

Read More

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ ರಿಪ್ಪನ್ ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಗೌರಿಯ ಪ್ರತಿಮೆಗೆ ಅಲಂಕಾರ ಮಾಡಿ ಹೂವಿನ ಶೃಂಗಾರದಿಂದ ಸಿಂಗರಿಸಲಾಯಿತು. ಮಂಗಳಾರತಿ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಂದಿರದ ವಾತಾವರಣ…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ, ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read More

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More