Headlines

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಆನೆಗದ್ದೆ ಸರ್ಕಲ್ ನ ಅಂಗಡಿಯೊಂದರಲ್ಲಿ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ಅಪಘಾತ ತಡೆ ಅಭಿಯಾನ – ಕೆಂಚನಾಳದಲ್ಲಿ ರಿಪ್ಪನ್‌ಪೇಟೆ ಪೊಲೀಸರ ಕಾರ್ಯಾಚರಣೆ

ಬೆಳಗ್ಗೆ ಬೆಳಗ್ಗೆ ಇದ್ದಿದ್‌ ತಿಂದ್ಕೊಂಡ್‌ ಕೆಲಸಕ್ಕೆ ಹೋಗೋ ಟೈಂನಲ್ಲಿ ಪೊಲೀಸ್‌ ಜೀಪ್‌ ಸೀದಾ ಊರೊಳಗೆ ಬರ್ತಿದ್ದರೇ, ಎಂತಾಯ್ತೋ ಏನೋ? ಏನ್‌ ಕಥೆಯೋ ಏನೋ? ಇದೆಲ್ಲಿ ಬೇಡದಿರೋ ವ್ಯಾಪಾರ ಅಂತಾ ಅನ್ನಿಸದೇ ಇರದು. ಇಂದು ರಿಪ್ಪನ್‌ ಪೇಟೆ ಪೊಲೀಸರು ಕೆಂಚನಾಳ ಗ್ರಾಮಕ್ಕೆ ಎಂಟ್ರಿ ಕೊಟ್ಟಾಗ ಅಲ್ಲಿದ್ದವರಿಗೂ ಹಾಗೆ ಅನ್ನಿಸಿತ್ತೇನೋ? ಆದರೆ ಪೊಲೀಸರು ಬೇರೆಯದ್ದೆ ಕಾರಣಕ್ಕೆ ಅಲ್ಲಿಗೆ ಹೋಗಿದ್ದರು. ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಇಂದು ಕೆಂಚನಾಳ ಗ್ರಾಪಂ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ತೆರಳಿ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಗಳಿಗೆ…

Read More

ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ. ಅಡ್ಡೇರಿ ಗ್ರಾಮದ ಆದರ್ಶ(22)  ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ…

Read More

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ | ಆರೋಪಿ ಅರೆಸ್ಟ್ ಅಪ್ರಾಪ್ತೆಯೊಬ್ಬಳೊಂದಿಗೆ ಕಳೆದ ಮೂರು ವರ್ಷಗಳಿಂದ ಸುತ್ತಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಈಗ ಜಾತಿಯ ಕಾರಣ ಹೇಳಿ ವಂಚಿಸಿದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದ್ದೇನು..!!?? ಕಳೆದ ಮೂರು ವರ್ಷಗಳಿಂದ 17 ವರ್ಷದ ಅಪ್ರಾಪ್ತೆಯೊಬ್ಬಳೊಂದಿಗೆ ಸುತ್ತಾಡಿಕೊಂಡು ಇದ್ದ ಆರೋಪಿ ಮದುವೆಯ ಪ್ರಸ್ತಾಪ ಬಂದಾಗ ಯುವತಿಯ ಜಾತಿ ಬಗ್ಗೆ ಕೀಳಾಗಿ ಮಾತನಾಡಿ ಮದುವೆಯಾಗುವುದಿಲ್ಲ…

Read More

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿಯಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿಯಲ್ಲಿ ಇಬ್ಬರು ಅಸಾಮಿಗಳು ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು…

Read More

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!!

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಮಂದಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆ ಮೇಲೆ ದಿಡೀರ್ ದಾಳಿ ನಡೆಸಿ ರಿಪ್ಪನ್‌ಪೇಟೆ ಪೊಲೀಸರು ಜೂಜುಕೋರರ ಹೆಡೆಮುರಿ ಕಟ್ಟಿದ್ದಾರೆ. ಪಟ್ಟಣದ ಸಮೀಪದ ಹೆಗ್ಗೆರೆ…

Read More

ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ

ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು  ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ…

Read More

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್‌ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26)…

Read More

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26) ಎಂಬ ಕಾರ್ಮಿಕ ಹೊಂಡಲಗದ್ದೆಯ ಕ್ವಾರೆಯೊಂದರಲ್ಲಿ ಕೆಲಸ ಮಾಡುತಿದ್ದು ಶುಕ್ರವಾರ ರಾತ್ರಿ ನಿಗೂಡವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ನಡೆದಿದ್ದೇನು ..!!?? ಉತ್ತರ ಭಾರತದ ಹಲವು ಕಾರ್ಮಿಕರು ಈ ಕಲ್ಲು ಕ್ವಾರೆಯಲ್ಲಿ ಕೆಲಸ ನಿರ್ವಹಿಸುತಿದ್ದು ಶುಕ್ರವಾರ…

Read More