Headlines

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ…

Read More

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ರಿಪ್ಪನ್‌ಪೇಟೆ : ಬೆಳೆಯುವ ಮಕ್ಕಳಲ್ಲಿ ಕ್ರೀಡಾ ಶಕ್ತಿ ಬೆಳೆಸುವ ಅಗತ್ಯವಿದ್ದು, ಉಲ್ಲಸಿತ ಜೀವನಕ್ಕೆ ಸದೃಢ ಶರೀರಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಇಂದಿನ ಮಕ್ಕಳಲ್ಲಿ ಕ್ರೀಡಾ ಪ್ರವೃತ್ತಿ ಬೆಳೆದು ಬರುವ ಅಗತ್ಯವಿದೆ ಎಂದು ಶಾಸಕ ರಾಜ್ಯ ಅರಣ್ಯ ಅಭಿವೃದ್ದಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶ್ರೀಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದೊಂದಿಗೆ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪಟ್ಟಣಕ್ಕೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿಸಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತಹ ಪಟ್ಟಣದ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಪಟ್ಟಣಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಈ ವೇಳೆ ಮಾತನಾಡಿದ ಹೊಸನಗರ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ಕನ್ನಡ…

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್‌ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್‌ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…

Read More

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ… ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ…

Read More