Headlines

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ. ಭೂಮಿ ಹುಣ್ಣಿಯ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದಲ್ಲಿ ಅ. 09 ರಿಂದ 10ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕಬ್ಬಡಿ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 7 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

RIPPONPETE |ನ.1 ರಂದು ಕಸ್ತೂರಿ ಕನ್ನಡ ಸಂಘದಿಂದ ಆದ್ದೂರಿ ಕನ್ನಡ ರಾಜ್ಯೋತ್ಸವ

ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್…

Read More

RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ

RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ…

Read More

ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನಾಲ್ಕನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ಬುಧವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು….

Read More

ಶಾಂತಿ ಸೌಹಾರ್ಧತೆಯಿಂದ ಐಕ್ಯತೆ ಸಾಧ್ಯ – ಸೊನಲೆ ಶ್ರೀನಿವಾಸ್

ರಿಪ್ಪನ್‌ಪೇಟೆ : ಶಾಂತಿ, ಸೌಹಾರ್ಧತೆಯನ್ನು ಬೆಳೆಸಿದರೆ ಮಾತ್ರ ದೇಶದಲ್ಲಿ ಐಕ್ಯತೆ ಸಾಧ್ಯ. ಜತೆಗೆ ಸರ್ವರೂ ಸಮನ್ವಯತೆಯಿಂದ ಬದುಕಬಹುದು ಎಂದು ಇತಿಹಾಸಕಾರ ಸೊನಲೆ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಆವರಣದ ಕೂರ ತಂಝಲ್ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಆಯೋಜಿಸಿದ್ದ ಸ್ನೇಹ – ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ವ ಜನಾಂಗದ ಮನಸ್ಸುಗಳನ್ನು ಗಟ್ಟಿಗೊಳಿಸಿದರೆ ದೇಶ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಪ್ರಚೋಧನಾಕಾರಿಗಳೇ ಪ್ರಜ್ವಲಿಸುತ್ತವೆ. ಇದರಿಂದ ದೇಶದಲ್ಲಿ ಅಶಾಂತಿ…

Read More