Headlines

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ 57 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ ಬಳ್ಳಾರಿ…

Read More

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಜಾತಿ ನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ದಾಖಲಾಗಿದ್ದು ದೂರು ನೀಡಿದ ಮಹಿಳೆ ಹಾಗೂ ಆತನ ಪತಿ ವಿರುದ್ದ ಹನಿಟ್ರ್ಯಾಪ್ ಪ್ರಕರಣವೂ ದಾಖಲಾಗಿದೆ. ಹೌದು.. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಎ ಎನ್…

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ ರಿಪ್ಪನ್‌ಪೇಟೆ : ಪಟ್ಟಣದ ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ಪ್ರಥಮ ಬಾರಿಗೆ ರಿಪ್ಪನ್ ಪೇಟೆಯಲ್ಲಿ ಸಾಮೂಹಿಕ ಉಪಕರ್ಮ(ಯಜ್ಙೋಪವೀತ) ,ವಿಶ್ವಕರ್ಮ ಪೂಜೆ ಹಾಗೂ ಹೋಮ ಮಾಡುವುದರ ಮೂಲಕ ನೆರವೇರಿಸಲಾಯಿತು. ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ಹಾಗೂ ನೂತನ ಗ್ರಾಮ ಮೊಕ್ತೇಸರರಾದ ಶ್ರೀಧರಾಚಾರ್ಯ  ಕೆಂಚನಾಲ ಇವರ ನೇತೃತ್ವದಲ್ಲಿ ಸಾಮೂಹಿಕ ಉಪಕರ್ಮ (ಯಜ್ಙೋಪವೀತ)  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ,ಉಪಾಧ್ಯಕ್ಷರಾದ ರವಿ ಆರ್ ಆಚಾರ್ಯ ಕಾರ್ಯದರ್ಶಿಗಳಾದ ಸುದೇಶ್…

Read More

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ  ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ 52 ದಿನವಾದರೂ ಭೂಮಿಗೆ…

Read More

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More