Headlines

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…

Read More

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು. ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ…

Read More

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ ರಿಪ್ಪನ್‌ಪೇಟೆ;-ಶ್ರದ್ದಾ ಭಕ್ತಿಯಿಂದ ಗೌರಮ್ಮ ದೇವಿಯ ಪೂಜಾ ಕಾರ್ಯಕ್ರಮ ಜರುಗಿತು.ಇತಿಹಾಸ ಪ್ರಸಿದ್ದ ಶ್ರೀಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಗೌರಮ್ಮ ದೇವಿಯನ್ನು ದೇವಸ್ಥಾನದ ಪ್ರಧಾನ ಆರ್ಚಕ ಚಂದ್ರಶೇಖರಭಟ್ ಮತ್ತು ಗುರುರಾಜ್‌ಭಟ್ ಇವರ ನೇತೃತ್ವದಲ್ಲಿ ಪಕ್ಕದ ಬಾವಿಯಲ್ಲಿ ಗಂಗೆಯನ್ನು ಸುಮಂಗಳೆಯರು ತರುವುದರೊಂದಿಗೆ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷ ಅಲಂಕಾರ ಪೂಜೆಯೊಂದಿಗೆ ಮಹಾಂಮಗಳಾರತಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಮತ್ತು ಮುತೈದೆಯರು ಸೇರಿದಂತೆ ಹಲವು ಭಕ್ತರು ಪಾಲ್ಗೊಂಡು ದೇವಿಗೆ ಹರಿಕೆ ಹಣ್ಣು ಕಾಯಿ…

Read More

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹೇಳಿದರು. ರಿಪ್ಪನ್‌ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ  “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…

Read More

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ ರಿಪ್ಪನ್ ಪೇಟೆ: ಪಟ್ಟಣದ ಹಿಂದೂ ಮಹಾಸಭಾ ಸಮಿತಿಯ ಸದಸ್ಯರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಭೇಟಿಯ ವೇಳೆ ಸಮಿತಿ ಸದಸ್ಯರು “ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರಕರಿಗೆ ಮಂಜುನಾಥನೇ ಶಿಕ್ಷಿಸಲಿ” ಹಾಗೂ “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂಬ ಸಂದೇಶವಿರುವ ಪ್ಲೇಕಾರ್ಡ್‌ಗಳನ್ನು ಹಿಡಿದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸಮಿತಿಯವರು “ಧರ್ಮಸ್ಥಳದ ಪಾವಿತ್ರ್ಯವನ್ನು ಹಾಳುಮಾಡುವ…

Read More

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…

Read More

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More

RIPPONPETE | ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ

ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ. ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ,…

Read More

ಧರ್ಮಸ್ಥಳ ಅನನ್ಯ ಭಟ್ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!???

ಧರ್ಮಸ್ಥಳ ಅನನ್ಯ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!??? ರಿಪ್ಪನ್ ಪೇಟೆ : ಧರ್ಮಸ್ಥಳದ ಅನನ್ಯ ಭಟ್ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೂ ರಿಪ್ಪನ್ ಪೇಟೆಗೂ ಲಿಂಕ್ ಇರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಲವು ಸಂಚಲನಕಾರಿ ಸಂಗತಿಗಳು ಬೆಳಕಿಗೆ ತಂದಿತ್ತು,ಹಾಗೇಯೆ ತನಿಖಾ ಪ್ರಕ್ರಿಯೆಯೂ ತೀವ್ರಗತಿಯಲ್ಲಿ ಸಾಗುತ್ತಿದೆ. ಇದೀಗ ಈ ಪ್ರಕರಣದ ತನಿಖೆಗೆ ನಿಯೋಜಿಸಲ್ಪಟ್ಟ ವಿಶೇಷ ತನಿಖಾ ತಂಡ (SIT) ಶಿವಮೊಗ್ಗ ಜಿಲ್ಲೆಯ…

Read More